Breaking News

ಮಂಗಳೂರಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ

Spread the love

ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ಮುಳುಗಡೆಯಾದ ಘಟನೆ ಅಳಿವೆಬಾಗಿನಲ್ಲಿ ನಡೆದಿದೆ.

ಆಯಾನ್‌ ಹೆಸರಿನ ಬೋಟ್‌ ಕಲ್ಲಿಗೆ ಬಡಿದಿದೆ. ಇದರಿಂದ ನೀರು ಒಳನುಗ್ಗಿ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಇತರೆ ಬೋಟ್‌ನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ.

ಆಳ ಸಮುದ್ರ ಮೀನುಗಾರಿಕೆಗೆ ಪರ್ಸಿನ್ ಬೋಟ್ ತೆರಳಿತ್ತು. ಮೀನುಗಾರಿಕೆ ಮುಗಿಸಿ ಮುಳುತ್ತಿದ್ದಾಗ ಅಳಿವೆ ಬಾಗಿಲಿನಲ್ಲಿ ಈ ದುರಂತ ನಡೆದಿದೆ. ಇಬ್ರಾಹಿಂ ಖಲೀಲ್ ಎಂಬವರಿಗೆ ಈ ಬೋಟ್ ಸೇರಿದ್ದು, ಮುಳುಗಡೆಯಿಂದಾಗಿ ಲಕ್ಷಾಂತರ ರೂ. ನಷ್ಟವಾಗಿದೆ.


Spread the love

About Laxminews 24x7

Check Also

ಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವು

Spread the loveಹಾಸನ: ರೈಲು ಹತ್ತುವಾಗ ಕಾಲು ಜಾರಿ ವ್ಯಕ್ತಿಯೊಬ್ಬರು ಹಳಿ ಮೇಲೆ ಬಿದ್ದಿದ್ದು, ಆತನ ಮೇಲೆಯೇ ರೈಲು ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ