ಬೆಳಗಾವಿ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ.
ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.
Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …