ಬೆಳಗಾವಿ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ.
ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.
Spread the loveದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ …