Breaking News
Home / ಜಿಲ್ಲೆ / ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ

ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ

Spread the love

ಬೆಳಗಾವಿ‌ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ.

ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ