Breaking News

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

Spread the love

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು.
ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ ಸಹಶಿಕ್ಷಕರು ಇದ್ದರು. ಶಿಕ್ಷಕ ಡಿ.ಬಿ.ಹುಲಕುಂದ ಸ್ವಾಗತಿಸಿ,ನಿರೂಪಿಸಿದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ