Breaking News

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

Spread the love

ಘಟಪ್ರಭಾ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

ಬಿಹಾರ, ಛತ್ತಿಸಘಡ್ ಮತ್ತು ಉತ್ತರ ಪ್ರದೇಶದಿಂದ ರೈಲ್ವೆ ಇಲಾಖೆಯ ಕಾಮಗಾರಿಗಳಿಗೆ ಘಟಪ್ರಭಾದಲ್ಲಿ ವಲಸೆ ಬಂದ ಕಾರ್ಮಿಕರು ದಿಕ್ಕು ತೋಚದೆ ಸಂಕಷ್ಟದಲ್ಲಿದ್ದರು. ಅವರ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು ಕಾರ್ಯಕರ್ತರ ಮೂಲಕ ದಿನಸು‌ವಸ್ತುಗಳನ್ನು ವಿತರಿಸಿದ್ದಾರೆ.

ಈ‌ ಸಂದರ್ಭದಲ್ಲಿ ಪ್ರಕಾಶ ಡಾಂಗೆ, ಮಹೇಶ ಚಿಕ್ಕೋಡಿ, ರೀಯಾಜ ಚೌಗಲಾ ಮುನ್ನಾ ಸೌದಾಗರ ಇತರರು ಇದ್ದರು.


Spread the love

About Laxminews 24x7

Check Also

8 ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ, ಸರ್ಕಾರಕ್ಕೆ ಸಂಜೆ 7 ಗಂಟೆಯ ಡೆಡ್‌ಲೈನ್‌

Spread the loveಬೆಳಗಾವಿ, ನವೆಂಬರ್ 6: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ (Farmers Protest), ಹೋರಾಟದ ಕಾವು ದಿನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ