Breaking News
Home / ಜಿಲ್ಲೆ / ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ

ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ

Spread the love

ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.

 

ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ ನಡೆಸಿದ್ದಾರೆ, ಈ ಸಂಬಂಧ ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ