Home / ಜಿಲ್ಲೆ / ದೇವರನ್ನೂ ಬಿಡದ ಕೊರೊನಾ ಕಂಟಕ; ದೇವರಿಗೆ ಮಾಸ್ಕ್ ಹಾಕಿದ ಪೂಜಾರಿ

ದೇವರನ್ನೂ ಬಿಡದ ಕೊರೊನಾ ಕಂಟಕ; ದೇವರಿಗೆ ಮಾಸ್ಕ್ ಹಾಕಿದ ಪೂಜಾರಿ

Spread the love

ವಾರಣಾಸಿ : ಕೊರೊನಾ ವೈರಸ್ ಭಾರತದಲ್ಲಿ ಹರಡುತ್ತಿರುವ ಬೆನ್ನಲ್ಲೇ ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ಸೋಂಕಿನಿಂದ ತಡೆಗಟ್ಟಲು ಮಾಸ್ಕ್ ಧರಿಸಿದ್ರೆ, ಇತ್ತ ದೇವರಿಗೆ ಮಾಸ್ಕ್ ಹಾಕಿರುವ ಘಟನೆ ವಾರಣಾಸಿಯಲ್ಲಿ ನಡೆದಿದೆ.

ಇಲ್ಲಿನ ವಿಶ್ವನಾಥ ದೇವಾಲಯದ ಅರ್ಚಕರು ದೇವರ ಮೂರ್ತಿಗೆ ಮಾಸ್ಕ್ ಹಾಕಿ ಪೂಜೆ ಮಾಡುತ್ತಿದ್ದಾರೆ, ಜೊತೆಗೆ ದೇವರ ವಿಗ್ರಹ ಮುಟ್ಟದಂತೆ ಭಕ್ತರಿಗೆ ಮನವಿ ಮಾಡಿದ್ದಾರೆ. ಜನರು ವಿಗ್ರಹಗಳನ್ನು ಮುಟ್ಟಿದರೆ, ಕೊರೋನಾ ಹರಡುವ ಸಾಧ್ಯತೆ ಇರುತ್ತದೆ” ಎಂದು ಹೇಳಿದ್ದಾರೆ. ದೇವಾಲಯದ ಅರ್ಚಕರು ಹಾಗೂ ಭಕ್ತರು ಮಾಸ್ಕ್ ಧರಿಸಿ ಪ್ರಾರ್ಥನೆ ಸಲ್ಲಿಸುತ್ತಿರುವ ದೃಶ್ಯವೂ ಕಂಡು ಬಂದಿತು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ