Breaking News

ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಡಿವೈ ಎಸ್ ಪಿ ಅವರಿಂದ ಜಾಗೃತಿ .

Spread the love

ಗೋಕಾಕ: ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆಗಾಗಿ

 

ತಗೆದುಕೊಳ್ಳಲು ಪೋಲಿಸ್ ಇಲಾಖೆಯ ವತಿಯಿಂದ ನಗರದಲ್ಲಿ ಸಂಚರಿಸುವ ಆಟೊ ರಿಕ್ಷಾಗಳು, ಬಸ್ಸುಗಳು ಮತ್ತು ಇನ್ನಿತರ ವಾಹನಗಳಿಗೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಿದರು.

 

ಈ ಸಂದರ್ಭದಲ್ಲಿ ಡಿವೈಎಸ್ ಪಿ ಜಾವೇದ ಇನಾಮದಾರ, ಹುಕ್ಕೇರಿ ಸಿಪಿಐ ರಮೇಶ ಚಾಯಾಗೋಳ, ಪಿಎಸ್ಐಗಳಾದ ಗಣಪತಿ ಕೊಂಗನೊಳಿ, ಎಸ್ ಎಚ್ ಕರನಿಂಗ, ರಮೇಶ್ ಪಾಟೀಲ, ಆರ್ ಎಸ್ ಖೋತ ಸೇರಿದಂತೆ ಪೋಲಿಸ್ ಸಿಬ್ಬಂದಿ ಇದ್ದರು.


Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ, ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ