Breaking News

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

Spread the love

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು.
ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, ಭಾವಯಾನ ವೇದಿಕೆಯ ಭಾರತಿ ಮದಬಾಂವಿ, ಪುಷ್ಪಾ ಮುರಗೋಡ, ಮಹಾನಂದಾ ಪಾಟೀಲ, ಶಿವಲೀಲಾ ಪಾಟೀಲ, ಸುಮಂಗಲಾ ಪಾಶ್ಚಾಪೂರ, ವಿನೂತಾ ನಾವಲಗಿ, ಸವಿತಾ ಕೋಲಾರ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ