Breaking News

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

Spread the love

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು.
ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, ಭಾವಯಾನ ವೇದಿಕೆಯ ಭಾರತಿ ಮದಬಾಂವಿ, ಪುಷ್ಪಾ ಮುರಗೋಡ, ಮಹಾನಂದಾ ಪಾಟೀಲ, ಶಿವಲೀಲಾ ಪಾಟೀಲ, ಸುಮಂಗಲಾ ಪಾಶ್ಚಾಪೂರ, ವಿನೂತಾ ನಾವಲಗಿ, ಸವಿತಾ ಕೋಲಾರ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ