Breaking News

ನ್ಯಾಯವಾದಿಗಳ ಪಿರ್ಯಾದಿ ತೆಗೆದುಕೊಳ್ಳದ ಪೋಲಿಸ್ ಅಧಿಕಾರಿ….?

Spread the love

 

 

ಕೆಲವು ದಿನಗಳ ಹಿಂದೆ ಹಿಂದು ದೇವರು ಬಗ್ಗೆ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿರುವ ಮಾಜಿ ಸಚಿವ ಮುರಗೇಶ ನಿರಾಣಿಯವರ ವಿರುದ್ದ ಪಿರ್ಯಾದಿ ಕೊಡಲು ಹೋದಾಗ ಸ್ಥಳಿಯ ನಗರ ಪಿಎಸ್ಐ ಯವರು ತೆಗೆದುಕೊಳ್ಳುತ್ತಿಲ್ಲವೆಂದು ಗೋಕಾಕ ನಗರದ ನ್ಯಾಯವಾದಿಗಳಾದ ಬಸವರಾಜ ಕಾಪಸಿ ಇವರು ಪತ್ರಿಕಗೊಷ್ಟಿಯಲ್ಲಿ ಪೋಲಿಸ ಇಲಾಖೆಯ ವಿರುದ್ದ ತಮ್ಮ ಅಸಹಾಕತೆ ತೋರಿದ್ದಾರೆ.

ಗೋಕಾಕನಲ್ಲಿ ಪಿ,ಎಸ್,ಐ, ಅಮ್ಮಿನಬಾವಿ ಇವರು ಮೂರ್ನಾಲ್ಕು ದಿನಗಳಿಂದ ನ್ಯಾವಾದಿಗಳು ಮುರಗೇಶ ನಿರಾಣಿ ವಿರುದ್ದ ಪಿರ್ಯಾದಿ ನೀಡಲು ಹೋದರು ಸಹ ಎಸ್,ಪಿ,ಯವರಿಗೆ ಮಾತನಾಡಿದ ನಂತರ ತೆಗದುಕೊಳ್ಳುವುದಾಗಿ ಹೇಳಿ ನಿರಾಕರಣೆ ಮಾಡುತಿದ್ದಾರೆ,


ಅದರಿಂದ ನೊಂದ ನ್ಯಾಯವಾದಿಗಳಾದ ಬಸವರಾಜ ಕಾಪಸಿಯವರು ಪೊಸ್ಟ ಮುಖಾಂತರ ಪಿರ್ಯಾದಿ ನೀಡಿದ್ದಾರೆ, ಅದರೆ ನ್ಯಾಯವಾದಿಗಳ ಪಿರ್ಯಾದಿನೆ ತೆಗದುಕೊಳ್ಳದ ಈ ಪೋಲಿಸ್ ಅಧಿಕಾರಿ ಸಾರ್ವಜನಿಕರ ಪರಿಸ್ಥಿತಿ ಎನು ಎಂದು ತಮ್ಮ ಅಸಹಾಯಕತೆ ತೊರಿದ್ದಾರೆ,

ಒಂದು ವೇಳೆ ಮುರಗೇಶ ನಿರಾಣಿಯವರ ಮೇಲೆ ಪಿರ್ಯಾದಿ ತೆಗೆದುಕೊಳ್ಳದೆ ಹೊದಲ್ಲಿ ಗೋಕಾಕ ನಗರ ಪೋಲಿಸ್ ಠಾಣೆಯ ಮುಂದೆ ಹೋರಾಟ ಮಾಡುವುದಾಗಿ ಪತ್ರಿಕಾಗೊಷ್ಟಿಯಲ್ಲಿ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ