Breaking News

ಗೋಕಾಕ: ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ಗಣ್ಯರು ವಿತರಿಸುತ್ತಿರುವುದು.

Spread the love

ಗೋಕಾಕ: ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಮಾಜಿ ಸಚಿವರ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ನಗರ ಸಭೆ ಸದಸ್ಯೆ ನಿರ್ಮಲಾ ಜ್ಯೋತಿಭಾ ಸುಭಂಜಿ ಹಾಗೂ ಮಾಜಿ ಸದಸ್ಯ ಜ್ಯೋತಿಭಾ ಸುಭಂಜಿ ಅವರು ನೀಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಪೌಂಡೇಶನ ಮತ್ತು ಭಗತಸಿಂಗ್ ಬ್ರಿಗೇಡ್‍ನ ಕಾರ್ಯಕರ್ತರು ವಿತರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮರಾಠಾ ಅಭಿವೃದ್ದಿ ಸಮಿತಿಯ ರಾಜ್ಯಾಧ್ಯಕ್ಷ ರಘುರಾಮ ಸುಭಂಜಿ, ಮಹೇಶ ಸುಭಂಜಿ, ಸೋಮಶೇಖರ ತೇರದಾಳ, ಕೇದಾರಿ ಸುಭಂಜಿ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ