Breaking News
Home / Uncategorized / ಗೋಕಾಕ: ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ಗಣ್ಯರು ವಿತರಿಸುತ್ತಿರುವುದು.

ಗೋಕಾಕ: ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ಗಣ್ಯರು ವಿತರಿಸುತ್ತಿರುವುದು.

Spread the love

ಗೋಕಾಕ: ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಮಾಜಿ ಸಚಿವರ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ನಗರ ಸಭೆ ಸದಸ್ಯೆ ನಿರ್ಮಲಾ ಜ್ಯೋತಿಭಾ ಸುಭಂಜಿ ಹಾಗೂ ಮಾಜಿ ಸದಸ್ಯ ಜ್ಯೋತಿಭಾ ಸುಭಂಜಿ ಅವರು ನೀಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಪೌಂಡೇಶನ ಮತ್ತು ಭಗತಸಿಂಗ್ ಬ್ರಿಗೇಡ್‍ನ ಕಾರ್ಯಕರ್ತರು ವಿತರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮರಾಠಾ ಅಭಿವೃದ್ದಿ ಸಮಿತಿಯ ರಾಜ್ಯಾಧ್ಯಕ್ಷ ರಘುರಾಮ ಸುಭಂಜಿ, ಮಹೇಶ ಸುಭಂಜಿ, ಸೋಮಶೇಖರ ತೇರದಾಳ, ಕೇದಾರಿ ಸುಭಂಜಿ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ