Breaking News

ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ

Spread the love

 

ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್‌ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ

 

ಹೆಡೆಮುರಿ ಕಟ್ಟುವಂತೆ ಸೂಚಿಸಿದ ಸಾಹುಕಾರ ಪೊಲೀಸ್ ಇಲಾಖೆ ಸಿಬ್ಬಂದಿಗಳು ರಾತ್ರಿ ಗಸ್ತು ಪರಿಣಾಮಕಾರಿಯಾಗಿ ನಿರ್ವಹಿಸಿ ನಿರ್ಲಕ್ಷ ಸಹಿಸುವುದಿಲ್ಲ ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಾಹುಕಾರ.ನಗರದಲ್ಲಿ ಕಳ್ಳತನ ಪ್ರಕರಣಗಳು ನಡೆಯದಂತೆ ಶಿಸ್ತಿನಿಂದ ಕಾರ್ಯ ನಿರ್ವಹಿಸಿ ಎಂದು ಖಡಕ ಸೂಚನೆ ನೀಡಿದರು.ನಗರದ ನಾಗರಿಕರ ಭದ್ರತೆಗೆ ಮೊದಲ ಆದ್ಯತೆ ಆದ ಕಾರಣ ನಗರದ ಆಯಕಟ್ಟಿನ ಸ್ಥಳ ಹಾಗೂ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸಿಸಿಟಿವಿ ಅಳವಡಿಸುವಂತೆ ಸಾಹುಕಾರ ಸೂಚನೆ ನೀಡಿದರು.


Spread the love

About Laxminews 24x7

Check Also

88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ

Spread the love88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ