Breaking News

ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ

Spread the love

ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು

 

 

 

ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ