Breaking News

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

Spread the love

 

ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು


Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ