Breaking News

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

Spread the love

 

ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ ನಿಧನ

Spread the loveಬಾಗಲಕೋಟೆ/ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ (79) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ