Breaking News

ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

Spread the love

ಗೋಕಾಕ :  ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ.

 

ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

 

ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ