Breaking News
Home / new delhi / ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

Spread the love

ಗೋಕಾಕ :  ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ.

 

ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

 

ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ

Spread the love ಮಣಿಪುರ: ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, 47 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ