Breaking News

ಬೆಳಗಾವಿ ಜಿಲ್ಲೆಗೆ ಘಟಪ್ರಭಾ ಜಲಕಂಟಕ..!

Spread the love

ಬೆಳಗಾವಿ: ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕಳೆದ ವರ್ಷ ಭೀಕರ ಪ್ರಳಯಕ್ಕೆ ತತ್ತರಿಸಿದ್ದ ಗೋಕಾಕ್‌ ನಗರ ಈ ವರ್ಷವೂ ಪ್ರವಾಹ ಪರಿಸ್ಥಿತಿಯನ್ನ ಅನುಭವಿಸುತ್ತಿದೆ.

 

ಬೆಳಗಾವಿ ಜಿಲ್ಲೆಯ ನಗರಕ್ಕೆ ಘಟಪ್ರಭಾ ಕಂಟಕ ಎದುರಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಗೋಕಾಕ್‌ನ ಮಹಾಲಿಂಗೇಶ್ವರ ನಗರಕ್ಕೆ ನೀರು ನುಗ್ಗಿದ್ದು, 3 ಕಾಲೋನಿಗಳು ಸಂಪೂರ್ಣ ಜಲಾವೃತವಾಗಿವೆ. ಮನೆಗಳು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ ಹಿನ್ನೆಲೆ ಸ್ಥಳಾಂತರಕ್ಕೆ ಜನ ಪರಾಡುತ್ತಿರುವ ಪರಸ್ಥಿತಿ ಎದುರಾಗಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ