Breaking News

ಬಾಯಿಲೇರ್ ಪ್ರದೀಪನ ಪೂಜಾ ಸಮಾರಂಭ

Spread the love

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಬಾಯಿಲೇರ್ ಪ್ರದೀಪನ ಪೂಜೆ ಮಾಡಲಾಯಿತು.

ಈ ಸಮಾರಂಭದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ
ಅಧಿಕರಾವ ಪಾಟೀಲ ( GM)
ದತ್ತಕುಮಾರ್ ರಕ್ತಾಲೇ ( CC)
ಪ್ರಮೋದ್ ಸಾಬಳೆ ( Boiler Engineer)

ಪ್ರಶಾಂತ್ ಪಾಟೀಲ (HR)
ಎಲ್ಲಾ ಕಾರ್ಮಿಕರು ಮತ್ತು ರೈತ ಭಾಂದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ