ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಬಾಯಿಲೇರ್ ಪ್ರದೀಪನ ಪೂಜೆ ಮಾಡಲಾಯಿತು.
ಈ ಸಮಾರಂಭದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ
ಅಧಿಕರಾವ ಪಾಟೀಲ ( GM)
ದತ್ತಕುಮಾರ್ ರಕ್ತಾಲೇ ( CC)
ಪ್ರಮೋದ್ ಸಾಬಳೆ ( Boiler Engineer)
ಪ್ರಶಾಂತ್ ಪಾಟೀಲ (HR)
ಎಲ್ಲಾ ಕಾರ್ಮಿಕರು ಮತ್ತು ರೈತ ಭಾಂದವರು ಉಪಸ್ಥಿತರಿದ್ದರು.