Breaking News

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

Spread the love

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ.

ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ