Breaking News

ಗೋಕಾಕ ತಾಲ್ಲೂಕಿನ ಶಿಂಡಿಕುರಬೇಟ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.

Spread the love

ಇಂದು ಶಿಂಡಿಕುರಬೇಟನಲ್ಲಿ ಸಂತ ಶೇಷ್ಟ ಕನಕದಾಸರ ಜಯಂತಿಯನ್ನು ರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಶಿಂದಿಕುರಬೇಟ ಕನಕದಾಸರ ಜಯಂತ್ಯುತ್ಸವ ಆಚರಣೆ ಈ ಸಂದರ್ಭ ದಲ್ಲಿ ಕರವೇ ಗಜ ಸೇನೆಯ ತಾಲೂಕಾ ಅಧ್ಯಕ್ಷ ರಾಜು ಸಿದ್ದಪ್ಪ ನಿಲಜಗಿ ಗ್ರಾಮ ಘಟಕದ ಅಧ್ಯಕ್ಷ ಭೀರಪ್ಪ ಜೋತೆನ್ನವರ ಮಲ್ಲಿಕಾರ್ಜುನ ಗುಜನಟ್ಟಿ ಆನಂದ ಪತ್ತಾರ ಕಾಡೇಶ ತೇಳಗೇರಿ ಮಾರ್ಕಂಡೇಯ ಮಹಿಮಗೋಳ ಸಂಗೀತಾ ಕದಂ ಹಣಮಂತ ಮಾನೆ ಬಾಳಪ್ಪಾ ಮಾಯನ್ನವರ ವಿಠ್ಠಲ ಕಾಶಪ್ಪಗೋಳ ಅಜೀತ ಪೂಜಾರಿ ಲಗಮಣ್ಣಾ ನಾಯಕ ಇದ್ದರು.


Spread the love

About Laxminews 24x7

Check Also

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*

Spread the love ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ