ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.
Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …