ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.
Spread the loveದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ …