ಗೋಕಾಕ್ : ಪಟ್ಟಣದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಚೇರಿಯಲ್ಲಿ 72ನೇ ಗಣರಾಜೋತ್ಸವವನ್ನು ಅದ್ಧೂರಿಯಾಗಿ ಇಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಠ್ಠಲ ಪರಸಣ್ಣವರ, ವಿವೇಕ ಜತ್ತಿ, ಪಾಡು ರಂಗಸೂಭೆ,ಪ್ರಕಾಶ ಬಸಾಪುರ , ಸುರೇಶ್ ಸೇರಿದಂತೆ ಇತರರು ಇದ್ದರು.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …