Breaking News

ಕರದಂಟು ನಾಡಿನಲ್ಲಿ ಕೊರೋನಾದ ಕಹಿ

Spread the love

 

ಕರದಂಟು ನಾಡು ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಇವತ್ತು ಒಂದೆ ದಿನ 41 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ

ಇಂದು ಒಂದೇ ದಿನ ನಲವತ್ತು ಒಂದು ಸೋಂಕಿತರು ದೃಢಪಟ್ಟಿದ್ದಾರೆ.
ನಾಲ್ವರು ವೈದ್ಯರಿಗೆ ಪಾಸಿಟಿವ್ ಕಂಡು ಬಂದಿದ್ದು, ಗೋಕಾಕ ಪಟ್ಟಣ -18, ತವಗ-9 ಕುಲಗೋಡ-1, ಬೇಡಕಿಹಾಳ-8, ಬೆಟಗೇರಿ- 1, ಮೂಡಲಗಿ- 1ತುಕ್ಕಾನಟ್ಟಿ- 1, ದೊಡವಾಡ 2 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ ಎಂದು ವೈದ್ಯಾಧಿಕಾರಿ ಜಗದೀಶ್ ಜಿಂಗಿ ತಿಳಿಸಿದ್ದಾರೆ ಈಗಾಗಲೇ ಗೋಕಾಕದಲ್ಲಿ ಅಗತ್ಯವಿರುವ 30 ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹಾಗೂ ಇದರ ಹಿನ್ನೆಲೆಯಲ್ಲಿ ನಗರ ತುಂಬೆಲ್ಲಾ ಪೋಲಿಸ್ ಇಲಾಖೆಯವರು ಅನಾವಶ್ಯವಾಗಿ ತಿರುಗಾಡುತ್ತಿರವವರಿಗೆ ಎಚ್ಚರಿಕೆ ನೀಡುತಿದ್ದಾರೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ