Breaking News

ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಸ್ಥಳಾರ್ತಿಸುವಂತೆ ಮನವಿ..

Spread the love

ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಹಾಗು ಸ್ಥಳಿಯ ಗ್ರಾಮದ ಮುಂಖಡರು ಸೇರಿ ಧುಪದಾಳ ಕೆಇಬಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ

Spread the love ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ