ಗೋಕಾಕ ಬ್ರೇಕಿಂಗ್
ಸಂಗನಕೇರಿ ಗ್ರಾಮದ ಗೋಕಾಕ್ ರಸ್ತೆಯಲ್ಲಿ ನಡೆದಿರುವ ಘಟನೆ.
ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮ
ಹನುಮಂತ ಹಿರೇಮಠ ಎಂಬ ಯುವಕನನ್ನು ತೆಂಗಿನ ಮರಕ್ಕೆ ಕಟ್ಟಿ ಥಳಿತ
*ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಚೂಡಾಯಿಸಿದ ಆರೋಪ
*ತೆಂಗಿನಮರಕ್ಕೆ ಯುವಕನ ಕಟ್ಟಿ ಥಳಿಸುತ್ತಿರುವ ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ
ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*