Breaking News

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಕೋರಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

Spread the love

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು.

 

 

ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ವಿವೇಕ ಜತ್ತಿ, ಪಾಂಡು ಮನ್ನಿಕೆರಿ, ಶಿವನಗೌಡ ಪಾಟೀಲ, ಪ್ರಕಾಶ‌ ಬಸ್ಸಾಪುರೆ, ಪಾಂಡು ರಂಗಸುಬೆ, ಮುನ್ನಾ ಖತಿಬ್, ನಾಡಗೇರ, ಖಾಜಿ, ಸುರೇಶ ಇತತರು ಇದ್ದರು.


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ