Breaking News
Home / ಅಂತರಾಷ್ಟ್ರೀಯ / ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ

ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ

Spread the love

ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ

 

ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು.

ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದೆ ಸಮಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಬೀಗಿ ಬಂದೊಬಸ್ತ ಮಾಡಲಾಗಿತ್ತು.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ