Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ

ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ

Spread the love

 

 

ಗೋಕಾಕ ನಗರದ ಆದಿಜಾಂಬವ ನಗರದಲ್ಲಿರುವ ಅಂಬೇಡ್ಕರ ಭವನದಲ್ಲಿ ಭಾರತ ರತ್ನ ,ಸಂವಿಧಾನ ಶಿಲ್ಲಿ ಡಾ: ಬಾಬಾ ಸಾಹೇಬರ ಪುಣ್ಯಸ್ಮರಣೆಯ ಮಹಾ ಪರಿ ನಿರ್ವಾಣ ದಿನ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ ಮಾಡಿ ಇವತ್ತಿನ ಯುವಕರು ಮೊಬೈಲಗೆ ಮೊರೆ ಹೊಗದೆ ಜೀವನದಲ್ಲಿ ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಖಬೇಕಾಗಿದೆಎಂದು ಗೋಕಾಕ ಎಸ್ಸಿ ಮೊರ್ಚಾ ಅದ್ಯಕ್ಷರಾದ ಮಂಜು ಮಾವರಕರ ಮಾತನಾಡಿ ಇವತ್ತು ಅಂಬೇಡ್ಕರರಂತೆ ಒ್ರದಾನ ಮಂತ್ರಿಯವರು ಕೂಡ ದೇಶದ ಜೊತೆ ಜನರ ಎಳಿಗೆಗಾಗಿ ಹಗಲಿರುಳು ದುಡಿಯುತಿದ್ದಾರೆಂದರು.
ಇವತ್ತು ನಾವೆಲ್ಲರೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕಾಗಿದೆ

ಈ ಸಮಯದಲ್ಲಿ ಗೋಕಾಕ ನಗರಸಭೆ ಉಪಾದಕ್ಷರಾದ ಬಸವರಾಜ ಆರೆನ್ನವರ,ರವಿ ಕಡಕೋಳ, ಗೋವಿಂದ ಕಳ್ಳಿಮನಿ, ಸದಸ್ಯರಾದ ಹರೀಶ ಬೂದಿಹಾಳ,ಮುತ್ತುಕದಮ್,ಬಸವರಾಜ ಮೇಸ್ತ್ರಿ, ಸುರೇಶ ಬಿರನಗಡ್ಡಿ ಹಾಗೂ ಇನ್ನುಳಿದ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

 

 


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ