Breaking News

ಭಾರತ್ ಬಂದ್ : ಗೋಕಾಕನಲ್ಲಿ ಸಹಜ ಸ್ಥಿತಿ

Spread the love

 

https://youtu.be/klKiPyqipLk

 

ಗೋಕಾಕ : ರೈತರು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದೆ. ಆದರೆ ಗೋಕಾಕ ತಾಲ್ಲೂಕಿನಲ್ಲಿ ಪ್ರತಿಭಟನೆ ಬಿಸಿ ತಟ್ಟಿಲ್ಲ. ಎಂದಿನಂತೆ ಜನಜೀವನ ಸಹಜ ಸ್ಥಿತಿಯಲ್ಲಿದೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಲಾಗಿದೆ. ಆದರೆ ಜನರು ದಿನನಿತ್ಯದಂತೆ ಅಂಗಡಿ, ವ್ಯಾಪಾರ ವಹಿವಾಟು ನಡೆಸಿರುವುದು ಕಂಡು ಬಂದಿದೆ. ಇನ್ನೂ ಕೆಎಸ್ ಆರ್ ಟಿಸಿ ಹಾಗೂ ಖಾಸಗಿ ವಾಹನಗಳು ರಸ್ತೆಗಳಿದ್ದು, ಸೇವೆಗೆ ಸಿದ್ದವಾಗಿವೆ.

ಅಂಗಡಿ ಮಾಲೀಕರು, ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ಬಸ್ ಗಳ ಸೇವೆ ನೀಡಲು ಸಿದ್ದವಾಗಿದ್ದರು. ಜನರು ಮಾತ್ರ ಬಂದಿಲ್ಲ. ಇದರಿಂದ ಬಸ್ ನಿಲ್ದಾಣಗಳು ನಿಂತಿವೆ. ಮುಂಜಾಗ್ರತ ಕ್ರಮವಾಗಿ ತಾಲ್ಲೂಕಿನಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ