Breaking News

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

Spread the love

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.

 


Spread the love

About Laxminews 24x7

Check Also

ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು:

Spread the love ಬೆಳಗಾವಿ ವಿಧಾನಸೌಧ ಅಧಿವೇಶನ ಒಂದು ವಿಶ್ಲೇಷಣೆ! ಡಾಕ್ಟರ್ ಪ್ರಭಾಕರ ಕೋರೆ! ಸುವರ್ಣ ಸೌಧ ಉದ್ದೇಶ ಈಡೇರಿಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ