Breaking News

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

Spread the love

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.

 


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ