Home / new delhi / ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲು

ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲು

Spread the love

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಚಿಗಡೊಳ್ಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್‌ ಬಳಿ ನಡೆದಿದೆ. ನೀರುಪಾಲಾದ ಯುವಕನನ್ನು ಮೆಳವಂಕಿಯ ರುದ್ರಪ್ಪ ವಕ್ಕುಂದ(19) ಎಂದು ಗುರುತಿಸಲಾಗಿದೆ.

ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬೀಡು ಬಿಟ್ಟಿರುವ NDRF ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.
  


Spread the love

About Laxminews 24x7

Check Also

ಬೆಂಗಳೂರು: ಹೊತ್ತಿ ಉರಿದ ಯಾರ್ಡ್, ಗಾರ್ಮೆಂಟ್ಸ್ ಕಾರ್ಖಾನೆ

Spread the loveಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಕಂಟ್ರಿ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸೆಂಟ್ರಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ