Breaking News

ಫಸ್ಟ್‌ ಟೈಮ್‌ ವಿಮಾನ ಏರಿದ ಸರ್ಕಾರಿ ಶಾಲಾ ಮಕ್ಕಳು; ಮುಂಬೈ ಪ್ರವಾಸಕ್ಕೆ ಫುಲ್ ಖುಷ್!

Spread the love

ಮುಂಬೈ ನೋಡುವ ಸಂಭ್ರಮ…
ಅಂಬೇಡ್ಕರ್ ಅವರ ಜೀವನದ ಕುರಿತು ಅರಿವು ಮೂಡಿಸುವ ವಿಶೇಷ ಪ್ರವಾಸ ಇದಾಗಿದೆ. ಸರ್ಕಾರಿ ಶಾಲಾ ಹಾಗೂ ಅನಾಥಾಶ್ರಮದ ಮಕ್ಕಳಿಗೆ ಈ ಪ್ರವಾಸ ಹೊಸ ಅನುಭವದ ಜೊತೆಗೆ ಶಿಕ್ಷಣ ಮತ್ತು ಪ್ರೇರಣೆಯ ಅನುಭವವಾಗಲಿದೆ ಅಂತಾರೆ ಪ್ರವಾಸ ಆಯೋಜಕ ಗಿರೀಶ್.


Spread the love

About Laxminews 24x7

Check Also

ಕಾರಿಗೆ BMW RR ಬೈಕ್‌ ಡಿಕ್ಕಿ – ಕಾರಲ್ಲಿದ್ದ ಯುವಕ ಸಾವು

Spread the loveಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರಿಗೆ ಬಿಎಂಡಬ್ಲೂ ಆರ್‌ಆರ್ ಬೈಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ  ಯುವಕ ಸಾವನ್ನಪ್ಪಿದ ಘಟನೆ ದೇವನಹಳ್ಳಿ  ತಾಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ