Breaking News

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Spread the love

ಹಾಸನ: ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿವೇಕ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ.

ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ, ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಮೃತದೇಹ ಸಂಪೂರ್ಣ ಸುಟ್ಟು ಹೋಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಆತ್ಮಹತ್ಯೆಗೆ ಶರಣು

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ