Breaking News

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.

ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ.

ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ