Breaking News

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.

ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ.

ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ