Breaking News
Home / ಅಂತರಾಷ್ಟ್ರೀಯ / ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

ಫಿರಂಗಿಪುರ ಬಳಿ ಭೀಕರ ಘಟನೆ: ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ಹೈದರಾಬಾದ್: ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ದುರಂತ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರ ಬಳಿ ನಡೆದಿದೆ. ಚಿರಾಲದಿಂದ ಹೈದರಾಬಾದ್​ಗೆ ಹೊರಟಿತ್ತು ಎನ್ನಲಾದ ಬಸ್ ಚಲಿಸುತ್ತಿರುವಾಗ ಏಕಾಏಕಿ ಪಲ್ಟಿಯಾಗಿದೆ. ಈ ಪರಿಣಾಮ ಇಷ್ಟೆಲ್ಲಾ ಅನಾಹುತಗಳು ಸಂಭವಿಸಿವೆ.

ಬಸ್ ಸೀಟುಗಳಲ್ಲಿ ಇಬ್ಬರು ಮಕ್ಕಳು ಸಿಕ್ಕಿ‌ ಹಾಕಿ ಕೊಂಡಿದ್ದರು. ಸದ್ಯ ಅವರನ್ನ ಅಡ್ಡವಾಗಿದ್ದ ರಾಡ್, ಗ್ಲಾಸ್ ಮುರಿದು ರಕ್ಷಣೆ ಮಾಡಲಾಗಿದೆ.

ಬಸ್​ನಲ್ಲಿ 30ಕ್ಮೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ