Breaking News

ಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್‌ – ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

Spread the love

ಬೆಂಗಳೂರು: ಕೆ.ಆರ್‌. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆದೆ.

ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠ ಆದೇಶ ಹೊರಡಿಸಿದೆ.

ಹೆಚ್‌.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಹೆಚ್.ಡಿ.ರೇವಣ್ಣ ಪರ ವಕೀಲರ‌ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.

ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೋರ್ಟ್‌ ತೆರವು ಮಾಡಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ