Breaking News

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ

Spread the love

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು  ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.

ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ =ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. =

ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು, MLC ಭೋಜೇಗೌಡ ಸೇರಿ 30 ಜನ ಭಕ್ತರ ತಂಡ ಶಬರಿಮಲೆಗೆ ತೆರಳಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ