Breaking News

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Spread the love

ಕೋಲಾರ: ಹೃದಯಾಘಾತಕ್ಕೊಳಗಾಗಿ ಪೊಲೀಸ್ ಮುಖ್ಯಪೇದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ  ನಡೆದಿದೆ.

ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇತ್ತೀಚಿಗೆ ತೂಕ ಕಡಿಮೆ ಮಾಡುವ ಹಿನ್ನೆಲೆ ವೆಂಕಟರಮಣಪ್ಪ ಡಯಟ್ ಸೇರಿದಂತೆ ಔಷಧ ತೆಗೆದುಕೊಳ್ಳುತ್ತಿದ್ದರು. ಇಂದು ಮುಂಜಾನೆ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.


Spread the love

About Laxminews 24x7

Check Also

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Spread the love ಕೋಲಾರ: ಪ್ರಧಾನಿ ಮೋದಿಯವರು ಶನಿ ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿವಾದಿತ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ