Breaking News

ಮಳೆ ಅಬ್ಬರ; ಸಿದ್ದಾಪುರ, ಜೋಯಿಡಾ, ದಾಂಡೇಲಿ, ಶಿರಸಿ ಶಾಲಾ-ಕಾಲೇಜುಗಳಿಗೆ ಜು.24ಕ್ಕೆ ರಜೆ

Spread the love

ಕಾರವಾರ: ಅಬ್ವರದ ಮಳೆ ಹಿನ್ನೆಲೆಯಲ್ಲಿ ಸಿದ್ದಾಪುರ, ಜೋಯಿಡಾ ದಾಂಡೇಲಿ, ಶಿರಸಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಜು.24 ರಂದು ರಜೆ ಘೋಷಣೆ ಮಾಡಲಾಗಿದೆ.

ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ.ಬಿ ಪಾಟೀಲ್

Spread the loveಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ