Breaking News

ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ

Spread the love

ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ.

ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ‌ ಹಾಗೂ ಸುತ್ತಮುತ್ತಲಿ‌ನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು  ಕೂಡಲೆ  ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು

.

ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ