Breaking News

ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ

Spread the love

ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ.

ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ‌ ಹಾಗೂ ಸುತ್ತಮುತ್ತಲಿ‌ನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು  ಕೂಡಲೆ  ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು

.

ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ