Breaking News

ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ

Spread the love

ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ.

ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ‌ ಹಾಗೂ ಸುತ್ತಮುತ್ತಲಿ‌ನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು  ಕೂಡಲೆ  ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು

.

ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ